Shubhashaya News

ಸುರಪುರ : ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ.!

ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರವ ಘಟನೆ ಸುರಪುರ ನಗರದ ಕುಂಬಾರ ಪೇಟ ಬಳಿ ನಡೆದಿದೆ

ಭತ್ತದ ಚೀಲಗಳನ್ನು ತುಂಬಿಕೊಂಡು ಕೆಂಭಾವಿ ಇಂದ ಅಮೀನಗಡಕೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಬಾರಪೇಟೆ ಬಳಿ ಈ ಘಟನೆ ಸಂಭವಿಸಿದೆ.

ಈ ಘಟನೆಯಲ್ಲಿ ಲಾರಿಯು ಸಂಪೂರ್ಣ ಜಖಂಗೊಂಡಿದ್ದು ಬತ್ತದ ಮೂಟೆಗಳು ರೋಡ್ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಚಾಲಕ ಮತ್ತು ಸಹಾಯಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Leave A Reply

Your email address will not be published.