ಜಾತಿ ಗಣತಿಯಲ್ಲಿ ನಿರ್ಲಕ್ಷ ಆರೋಪ, ಜಿಲ್ಲಾ ಕಮಿಟಿ ಮಧ್ಯಸ್ಥಿಕ
ಆಳಂದ: ಪಟ್ಟಣದಲ್ಲಿ ಜಾತಿ ಸಮೀಕ್ಷೆಯ ಲೋಪವನ್ನು ಸರಿಪಡಿಸಬೇಕು ಎಂದು ಛಲವಾದಿ ಮಹಾಸಭಾ ಮುಖಂಡರು ಜಾಗೃತಿ ಮೂಡಿಸಿದರು.
ಆಳಂದ: ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ವತಿಯಿಂದ ಆಳಂದದ ಅತಿಥಿ ಗೃಹದಲ್ಲಿ ಮಂಗಳವಾರ ಒಳ ಮೀಸಲಾತಿ ಜಾತಿ ಗಣತಿ ಜಾಗೃತಿ ಕಾರ್ಯಕ್ರಮ ನಡೆಯಿತು.…
ರಜೆ ಮೊಟುಕುಗೊಳಿಸಿ ಗಡಿಯಲ್ಲಿ ಕರ್ತವ್ಯಕ್ಕೆ ಯೋಧರ ರವಾನೆ
ಆಳಂದ: ಧುತ್ತರಗಾಂವ ನಿವಾಸಿ ಯೋಧ ಹಣಮಂತರಾಯ ಚೌಸೆ ಅವರ ಪತ್ನಿ ಸ್ನೇಹಾಳು ಗಂಡು ಮಗುವಿಗೆ ಜನ್ಮವಿತ್ತಿದ್ದು, ಪತ್ನಿಯನ್ನು ದೈರ್ಯತುಂಬಿ ಗಡಿಯಲ್ಲಿ ಕರ್ತವ್ಯಕ್ಕೆ ತೆರಳಿದರು.
ಆಳಂದ: ಯೋಧ ಯಳಸಂಗಿ ಗ್ರಾಮದ ಸಂಜಯ ಅಕ್ಕಲಕೋಟ ಅವರಿಗೆ ಪುತ್ರಿ ಹಾಗೂ ಪತ್ನಿ ಆರತಿ ಬೆಳಗಿ ಕರ್ತವ್ಯಕ್ಕೆ…
ಹಲವಡೆ ಬಿರುಗಾಳಿ ಸಹಿತಿ ಮಳೆಗೆ ತೋಟಗಾರಿಕೆ ಹಾನಿ
ಆಳಂದ: ಮಾಡಿಯಾಳ ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಅಕಾಲಿಕ ಮಳೆಯಿಂದ ಬಾಳೆಗಿಡಗಳು ನೆಲಕುರುಳಿವೆ.
ಆಳಂದ: ಮಾಡಿಯಾಳ ಗ್ರಾಮದ ಸುತ್ತಲೂ ಒಂದುಗಂಟೆಗೂ ಹೆಚ್ಚು ಸಮಯ ಸುರಿದ ಅಕಾಲಿಕ ಬಿರುಸಿನ ಮಳೆಯ ರುದ್ರಾವತಾರ ದೃಶ್ಯ ಕ್ಯಾಮಿರಾ ಕಣ್ಣಿಗೆ ಕಂಡಿದ್ದು ಹೀಗೆ.
…
ಶಿರಪೂರ ನೀರಾವರಿ ಹೆಸರಿನಲ್ಲಿ 20 ಕೋಟಿ ಭೃಷ್ಟಾಚಾರದ ಆರೋಪ
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ (4702) ಭಾರೀ…
ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮವನ್ನು ಅನಿರ್ದಿಷ್ಟವಾಗಿ ಮುಂದೂಡಲು ಸಚಿವ ಸಂಪುಟ…
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ
2025-26ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಿಸಲಾಗಿದೆ.ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಪದವಿ ಕೋರ್ಸ್ ಗಳ ಶುಲ್ಕವನ್ನು ಶೇ 15ರಷ್ಟು ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿರಸ್ಕರಿಸಿದ್ದಾರೆ.
ಕರ್ನಾಟಕ…
ಆಳಂದನಲ್ಲಿ ಮಾಜಿ ಶಾಸಕ ಗುತ್ತೇದಾರರಿಂದ ವಿಶೇಷ ಪೂಜೆ
ಆಳಂದ: ಮೇ 7ರಂದು ಭಾರತವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಯಶಸ್ವಿಯಾಗಿ ನಡೆಸಿದ "ಆಪರೇಷನ್ ಸಿಂದೂರ್" ಸೇನಾ ಕಾರ್ಯಚರಣೆಗೆ ಅಭಿಮಾನದ ಸೂಚನೆಯಾಗಿ, ಆಳಂದ ಪಟ್ಟಣದ ನಗರೇಶ್ವರ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ…
ಪಾಕಿಸ್ತಾನದ ಭಯೋತ್ಪಾದನೆಗೆ ಜಿಡಗಾ ಶ್ರೀ ಖಂಡನೆ
ಆಳಂದ: ಪಾಕಿಸ್ತಾನದ ಭಯೋತ್ಪಾದಕರಿಂದ ಕಾಶ್ಮೀರದಲ್ಲಿ ನಡೆದ ಕುಕೃತ್ಯವನ್ನು ಮುಗಳಖೋಡ ಜೀಡಗಾ ಶ್ರೀಮಠದ ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆಯ ಮೂಲಕ ತಿಳಿಸಿರುವ ಶ್ರೀಗಳು, 26 ತಾಯಿಯರ ಕುಟುಂಬದ…
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಸಿಂದೂರು ಕಾರ್ಯಾಚರಣೆ
ಆಳಂದ: ಪಾಕಿಸ್ತಾನದ ಉಗ್ರ ನೆಲೆ ದ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಸೈನ್ಯಕ್ಕೆ ಬೆಂಬಲಿಸಿ ಪಟ್ಟಣದ ಬಸ್ ನಿಲ್ದಾಣ ಬಳಿ ಆಚರಿಸಿದ ಸಂಭ್ರಮಾಚರಣೆಯಲ್ಲಿ ಸಿದ್ಧನ್ಣಗೌಡ ಪಾಟೀಲ ಮಾತನಾಡಿದರು. ನ್ಯಾಯವಾದಿ ಬಾಬಾಸಾಹೇಬ ವಿ. ಪಾಟೀಲ, ಆನಂದ ಪಾಟೀಲ, ಮಲ್ಲಿಕಾರ್ಜುನ ಕಂದಗುಳೆ ಇತರರು ಇದ್ದರು.…