Shubhashaya News

`ಧರ್ಮಸ್ಥಳದ ಪೋಸ್ಟರ್’ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ JDS ಶಾಸಕ ಕಂದಕೂರ್.!

ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

Comments are closed.

Don`t copy text!