Shubhashaya News

ನಿಧನ ವಾರ್ತೆ: ಭಸಣ್ಣ ಭಜಂತ್ರಿ

ಚಿತ್ತಾಪುರ: ತಾಲೂಕಿನ ಅಳ್ಳೊಳ್ಳಿ ಗ್ರಾಮದ ನಿವಾಸಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಭಸಣ್ಣ ಭಜಂತ್ರಿ (71) ಬುಧವಾರ ನಿದನರಾದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ: ತಾಲೂಕಿನ ಅಳ್ಳೊಳ್ಳಿ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಗುರುವಾರ ಮದ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Comments are closed.

Don`t copy text!